ಉಡುಪಿ:ಉಡುಪಿಯ ಇತಿಹಾಸ ಪ್ರಸಿದ್ಧ ಪಣಿಯಾಡಿ ಶ್ರೀ ಅನಂತಾಸನ ಶ್ರೀಲಕ್ಷ್ಮೀ ಅನಂತಪದ್ಮನಾಭ ದೇವಸ್ಥಾನ ಇದರ ಬ್ರಹ್ಮ ಕಲಶೋತ್ಸವ ದ ಪೂರ್ವಭಾವಿಯಾಗಿ ಪರಮ ಪೂಜ್ಯಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಆಶೀರ್ವಾದದೊ೦ದಿಗೆ ಬುಧವಾರದ೦ದು ಸಕಲ ಧಾರ್ಮಿಕ ವಿಧಿ-ವಿಧಾನದೊ೦ದಿಗೆ ಪ್ರಪ್ರಥಮ ಮುಹೂರ್ತವಾದ ಚಪ್ಪರ ಮೂಹೂರ್ತ ವೇದಮೂರ್ತಿ ಹಯವದನ ತಂತ್ರಿ ಹಾಗೂ ದೇವಳದ ಪ್ರಧಾನ ಅರ್ಚಕ ರಾಘವೇಂದ್ರ ಭಟ್ ನೇತೃತ್ವದಲ್ಲಿ ನಡೆಯಿತು.