ಸುದ್ದಿ ಪೇಜಾವರ ಶ್ರೀಗಳಿಂದ ಯೋಗಿಯವರಿಗೆ ಅಭಿನಂದನೆ By Janardhan Kodavoor/Team karavalixpress, - June 2, 2022 ಬುಧವಾರ ಅಯೋಧ್ಯೆಯಲ್ಲಿ ನಡೆದ ಶ್ರೀರಾಮನ ಗರ್ಭಗುಡಿ ಶಿಲಾನ್ಯಾಸ ಸಮಾರಂಭದಲ್ಲಿ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯರನ್ನು ಸಂಮಾನಿಸಿದರು.