ಸುದ್ದಿ ರಾಜ್ಯ ಮಂತ್ರಿ ಅಶ್ವಿನಿ ಕುಮಾರ್ ಚೌಬೆ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರನ್ನು ಭೇಟಿ By Janardhan Kodavoor/Team karavalixpress, - August 28, 2022 ಕೇಂದ್ರ ಗ್ರಾಹಕ ವ್ಯವಹಾರ ಆಹಾರ ಮತ್ತು ನಾಗರಿಕ ಪೊರೈಕೆ ಇಲಾಖೆ ರಾಜ್ಯ ಮಂತ್ರಿ ಅಶ್ವಿನಿ ಕುಮಾರ್ ಚೌಬೆ ಶನಿವಾರ ಹೈದ್ರಾಬಾದ್ ನಲ್ಲಿ ಚಾತುರ್ಮಾಸ್ಯ ವ್ರತದಲ್ಲಿರುವ ಶ್ರೀಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.