ಅಯೋಧ್ಯೆ ದಿಗ್ವಿಜಯ ರಥಯಾತ್ರೆಗೆ ಪೇಜಾವರ ಶ್ರೀಗಳಿಗೆ ಆಹ್ವಾನ

ಅಯೋಧ್ಯೆ ದಿಗ್ವಿಜಯ ರಥಯಾತ್ರೆಯನ್ನು ಉಡುಪಿಯಲ್ಲಿ ಸ್ವಾಗತಿಸುವ ನಿಟ್ಟಿನಲ್ಲಿ ಅಂದು ನಡೆಯುವ ಧಾರ್ಮಿಕ ಸಭಾಕಾರ್ಯಕ್ರಮಕ್ಕೆ ಪೇಜಾವರ ಮಠಾಧೀಶರಾದ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರಿಗೆ ಆಹ್ವಾನ ನೀಡಲಾಯಿತು.

ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ, ಅಧ್ಯಕ್ಷರಾದ ಆನಂದ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ವಿಜಯ ಕೊಡವೂರು, ಮಹಿಳಾ ಸಮಿತಿ ಸಂಚಾಲಕಿ ತಾರಾ ಆಚಾರ್ಯ, ಉಪಾಧ್ಯಕ್ಷರಾದ ಮನೋಹರ್ ಶೆಟ್ಟಿ ತೋನ್ಸೆ, ಕ್ರಷ್ಣ ದೇವಾಡಿಗ, ಸತೀಶ್ ನಾಯಕ್, ರಾಧಕ್ರಷ್ಣ ಮೆಂಡನ್, ಗೀತಾ ಶೇಟ್, ರಾಮ ಪೂಜಾರಿ, ದಿವಾಕರ ಶೆಟ್ಟಿ ಕಾಪು, ಶ್ರೀಕಾಂತ್ ನಾಯಕ್ ಅಲೆವೂರು, ಯಶೋದ ಕೇಶವ್, ವಿನಯ್ ಕುಮಾರ್ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply