ಪ್ರಧಾನಮಂತ್ರಿ ಕುಸುಮ್ ಯೋಜನೆಯಡಿ ಶೀಘ್ರವೇ ರೈತರಿಗೆ ಪಂಪ್ ಸೆಟ್ ವಿತರಣೆ

ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಪ್ರಧಾನಮಂತ್ರಿ ಕುಸುಮ್ ಯೋಜನೆಯಡಿಯಲ್ಲಿ ರಾಜ್ಯದ ಫಲಾನುಭವಿ ರೈತರಿಗೆ ಶೀಘ್ರವೇ ಸೋಲಾರ್ ಗ್ರಿಡ್ ಆಧಾರಿತ ಪಂಪ್ ಸೆಟ್ ಗಳನ್ನು ನೀಡಲಾಗುವುದು ಎಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ.

ಪ್ರಧಾನಮಂತ್ರಿ ಕುಸುಮ್ ಯೋಜನೆಯಡಿಯಲ್ಲಿ ಫಲಾನುಭವಿ ರೈತರಿಗೆ ಶೀಘ್ರವೇ ಸೋಲಾರ್ ಗ್ರಿಡ್ ಆಧಾರಿತ ಪಂಪ್ ಸೆಟ್ ಗಳನ್ನು ನೀಡಲು ಸರ್ಕಾರ ನೆರವಾಗಲಿದೆ.

ರಾಜ್ಯದ ಎಲ್ಲಾ ಸರ್ಕಾರಿ ಕಟ್ಟಡಗಳ ಮೇಲೆ ಸೋಲಾರ್ ಅಳವಡಿಸಲಾಗುತ್ತದೆ. ಜೊತೆಗೆ 1000 ಇವಿ ಚಾರ್ಜಿಂಗ್ ವ್ಯವಸ್ಥೆಯನ್ನೂ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

 
 
 
 
 
 
 
 
 
 
 

Leave a Reply