53 ಬೈಕ್ ಕದ್ದ ಪೊಲೀಸ್ ಅಂದರ್

ಹೊನ್ನಪ್ಪ, ರಾಜಸ್ಥಾನದ ರಮೇಶ್, ಇಬ್ಬರು ಅಪ್ರಾಪ್ತರು ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ.  2016ರ ಬ್ಯಾಚ್‍ನ ಸಿವಿಲ್ ಕಾನ್‍ಸ್ಟೇಬಲ್ ಆಗಿರುವ ಹೊನ್ನಪ್ಪ ಅಲಿಯಾಸ್ ರವಿ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದ.

ಸದ್ಯ ಒಒಡಿ ಮೇಲೆ ಐಪಿಎಸ್ ಅಧಿಕಾರಿಯೊಬ್ಬರ ಪರ್ಸನಲ್ ಕಾರು ಡ್ರೈವರ್ ಆಗಿರುವ ಹೊನ್ನಪ್ಪ, ಮಾರಾಟ ಮಾಡಿದ ಬೈಕ್‍ನಿಂದ ಬಂದ ಹಣದಲ್ಲಿ ಐದರಿಂದ ಆರು ಸಾವಿರ ಹಣವನ್ನು ಹುಡುಗರಿಗೆ ನೀಡುತ್ತಿದ್ದ. ಸದ್ಯ ಕಾನ್‍ಸ್ಟೇಬಲ್‍ನನ್ನು ಬಾಡಿ ವಾರೆಂಟ್ ಮೇಲೆ ವಶಕ್ಕೆ ಪಡೆದಿರುವ ಮಾಗಡಿ ರೋಡ್ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

 
 
 
 
 
 
 
 
 
 
 

Leave a Reply