ಅಮಿತ್ ಶಾ ಅವರಿಗೆ ಕಡಗೋಲು ಉಡುಪಿ ಶ್ರೀಕೃಷ್ಣನ ಸ್ಮರಣಿಕೆ!

ಉಡುಪಿ: ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಚುನವಾಣಾ ಪ್ರಚಾರಕ್ಕೆ ಉಡುಪಿಗೆ ಭೇಟಿ ನೀಡಿದಾಗ ಉಡುಪಿ ಜಿಲ್ಲಾ ಬಿಜೆಪಿ ವಕ್ತಾರ ಕೆ. ರಾಘವೇಂದ್ರ ಕಿಣಿ ಇವರು ಕಡಗೋಲು ಉಡುಪಿ ಕೃಷ್ಣನ ಸ್ಮರಣಿಕೆಯನ್ನು ಹೆಲಿಪ್ಯಾಡ ನಲ್ಲಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಸಹವಕ್ತಾರ ಗಿರೀಶ್ ಅಂಚನ್, ಜಿಲ್ಲಾ ಉಪಾಧ್ಯಕ್ಷರಾದ ಬೈಕಾಡಿ ಸುಪ್ರಸಾದ್ ಶೆಟ್ಟಿ, ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾದ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ರಾಘವೇಂದ್ರ ಉಪ್ಪೂರು ಶಿವರಾಮ್ ಕಾಡಿಮಾರ, ಚಂದ್ರಶೇಖರ್ ಪ್ರಭು ಇನ್ನಿತರರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply