ಅಣ್ಣಾಮಲೈಗೆ ಕರೊನಾ ಧೃಢ

ತಮಿಳುನಾಡು ಬಿಜೆಪಿ ಉಪಾಧ್ಯಕ್ಷ ಕೆ. ಅಣ್ಣಾಮಲೈಗೆ ಇಂದು ಕೋವಿಡ್ ಸೋಂಕು ದೃಢಪಟ್ಟಿದೆ.

ಆಸ್ಪತ್ರೆಗೆ ದಾಖಲಾಗಿರುವ ಅವರು ಕಳೆದ ಕೆಲವು ದಿನಗಳಿಂದ ಸಂಪರ್ಕದಲ್ಲಿದ್ದವರು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಗಾಗುವಂತೆ ಅವರು ವಿನಂತಿಸಿದ್ದಾರೆ.ಶೀಘ್ರದಲ್ಲಿ ಗುಣಮುಖರಾಗಿ ಎಂದು ಜನರು ಪಕ್ಷಬೇಧ ಮರೆತು ಜಾಲತಾಣದಲ್ಲಿ  ಎಲ್ಲರೂ ಹಾರೈಸುತ್ತಿದ್ದಾರೆ.

 
 
 
 
 
 
 
 
 
 
 

Leave a Reply