ಕೇರಳ ಚಾತನೂರ್ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ರಘುಪತಿ ಭಟ್ ರವರ​ ​ಚುನಾವಣಾ ​ಪ್ರಚಾರ ​

ಕೇರಳದಲ್ಲಿ ನಡೆಯುತ್ತಿರುವ  ವಿಧಾನಸಭೆ ಚುನಾವಣೆ ಸಂಬಂಧ ​ಶುಕ್ರವಾರ ಕೊಲ್ಲಂ ಜಿಲ್ಲೆಯ ಚಾತನೂರ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ​ಉಡುಪಿ ​ಶಾಸಕ  ಕೆ. ರಘುಪತಿ ಭಟ್ ರವರು ಅಭ್ಯರ್ಥಿ ಶ್ರೀ ಗೋಪ ಕುಮಾರ್ ಅವರೊಂದಿಗೆ ಚುನಾವಣಾ ಪ್ರಚಾರ ಕೈಗೊಂಡರು.

ಕೇಂದ್ರ ಸರ್ಕಾರದ ಜನಪರ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಬಗ್ಗೆ ಮನವರಿಕೆ ಮಾಡುತ್ತಾ ಕೇರಳದ ಸಮಗ್ರ ಅಭಿವೃದ್ಧಿ ಹಾಗೂ ಹಿಂದೂ ಧರ್ಮದ ರಕ್ಷಣೆಯ ದೃಷ್ಟಿಯಿಂದ ಬಿಜೆಪಿ ಬೆಂಬಲಿಸುವಂತೆ ವಿನಂತಿಸಿದರು.ಸ್ಥಳೀಯ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply