“ಯುವ ಭಾರತ್” ಸಮಾವೇಶದ ಪೂವ೯ಭಾವಿ ಸಭೆ

ಬಿಜೆಪಿ ಯುವಮೋಚಾ೯ ಉಡುಪಿ ಜಿಲ್ಲಾ ನೇತ್ರತ್ವದಲ್ಲಿ ಏಪ್ರಿಲ್‌ 20ರಂದು ನಡೆಯಲಿರುವ “ಯುವ ಭಾರತ್” ಸಮಾವೇಶ ಪೂವ೯ಭಾವಿ ಸಭೆ ಕುಂದಾಪುರ ಮಂಡಲ ವತಿಯಿಂದ ಕೋಟ ಪಡುಕೆರೆಯಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾದ ಬಿಲ್ಲಾಡಿ ಪ್ರಥ್ವಿರಾಜ್ ಶೆಟ್ಟಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾದ ಪ್ರಸಾದ್ ಬಿಲ್ಲವ,ಮಂಡಲ ಯುವ ಮೋರ್ಚಾ ಅಧ್ಯಕ್ಷರಾದ ಕಿರಣ್ ಪೂಜಾರಿ,ಪಂಚಾಯತ್ ಸದಸ್ಯರಾದ ಪ್ರದೀಪ್ ಪಡುಕೆರೆ, ಮಂಡಲ ಓ.ಬಿ.ಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸುಧೀರ್ ಕೋಟ,ಪಂಚಾಯತ್ ಉಪಾಧ್ಯಕ್ಷರಾದ ಪಾಂಡು ಪೂಜಾರಿ, ಪಂಚಾಯತ್ ಸದಸ್ಯರಾದ ಶೇಖರ್ ಗಿಳಿಯಾರ್, ಅಜಿತ್ ದೇವಾಡಿಗ ಪಂಚಾಯತ್ ಸದಸ್ಯರಾದ ಚಂದ್ರ ಪೂಜಾರಿ, ದೇವಪ್ಪ ಕಾಂಚನ್,ಹಾಗೂ ಬಿಜೆಪಿ ಯುವ ಮೋರ್ಚಾದ ಎಲ್ಲಾ ಕಾರ್ಯಕರ್ತರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply