ಉಡುಪಿ ಗ್ರಾಮಾಂತರ ಬಿಜೆಪಿ ವಿಶೇಷ ಕಾರ್ಯಕಾರಣಿ ಸಭೆ

ಬಹ್ಮಾವರ ಉನ್ನತಿ ಸಹಕಾರಿ ಮಂಟಪದಲ್ಲಿ ದಿನಾಂಕ 10-04-2022 ರಂದು ಉಡುಪಿ ಗ್ರಾಮಾಂತರ ಬಿಜೆಪಿ ಇದರ ವಿಶೇಷ ಕಾರ್ಯಕಾರಿಣಿ ಸಭೆಯು ಮಂಡಲ ಅಧ್ಯಕ್ಷರಾದ ವೀಣಾ ವಿ. ನಾಯ್ಕ್ ರವರ ಅಧ್ಯಕ್ಷತೆಯಲ್ಲಿ ಜರಗಿತು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರ್ ರತ್ನಾಕರ ಹೆಗ್ಡೆ, ಮಂಡಲದ ಉಸ್ತುವಾರಿ ಮನೋಹರ್ ಕಲ್ಮಾಡಿ, ಮಂಡಲದ ಪ್ರಭಾರಿ ಶ್ರೀಶ ನಾಯಕ್, ಜಿಲ್ಲಾ ಉಪಾಧ್ಯಕ್ಷರಾದ ಸುಪ್ರಸಾದ ಶೆಟ್ಟಿ, ಗ್ರಾಮಾಂತರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗಣೇಶ್ ಕುಲಾಲ್, ಸಚಿನ್ ಪೂಜಾರಿ ಹಾಗೂ ಕಾರ್ಯಕಾರಣಿ ಸಭೆಯ ಅಪೇಕ್ಷಿತರು ಉಪಸ್ಥಿತರಿದ್ದರು. ಮಹೇಂದ್ರ ಕುಮಾರ್ ಧನ್ಯವಾದ ಅರ್ಪಿಸಿದರು ಹಾಗೂ ಕಮಲಾಕ್ಷ್ ಹೆಬ್ಬಾರ್ ಕಾರ್ಯಕ್ರಮದ ನಿರೂಪಣೆ ಮಾಡಿದರು.

 
 
 
 
 
 
 
 
 
 
 

Leave a Reply