ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು

ಉಡುಪಿ ಸಾವರ್ಕರ್ ಬ್ಯಾನರ್ಗೆ ಪುಷ್ಪಾರ್ಚನೆ ಮಾಡಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ
ಹಾಕಿದ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು.

ಉಡುಪಿ ಸಾವರ್ಕರ್ ಬ್ಯಾನರ್ಗೆ ಪುಷ್ಪಾರ್ಚನೆ ಮಾಡಿ ಜಿಲ್ಲಾ ಕಾಂಗ್ರೆಸ್ ಗೆ ಧಿಕ್ಕಾರ ಕೂಗುತ್ತಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯುವ ಮೋರ್ಚ ಕಾರ್ಯಕರ್ತರು ಯತ್ನಿಸಿದರು.

ಬಿಜೆಪಿ ಕಾರ್ಯಕರ್ತರನ್ನು ಅರ್ಧದಲ್ಲಿಯೇ ತಡೆದ ಪೊಲೀಸರು.

 
 
 
 
 
 
 
 
 
 
 

Leave a Reply