ಶಕ್ತಿಕೇಂದ್ರಗಳಲ್ಲಿ ಏಕಕಾಲದಲ್ಲಿ ಸಭೆ ನಡೆಸುವ ಕುರಿತಂತೆ ಪೂರ್ವಭಾವಿ ಸಭೆ

ಕಾಪು ಬಿಜೆಪಿ ಕಚೇರಿಯಲ್ಲಿ ಇದೇ ತಿಂಗಳ 16 ನೇ ತಾರೀಕಿನಂದು ಭಾನುವಾರ ಏಕಕಾಲದಲ್ಲಿ ಎಲ್ಲ ಶಕ್ತಿಕೇಂದ್ರಗಳಲ್ಲಿ ಸಭೆ ನಡೆಸುವ ಕುರಿತಂತೆ ಪೂರ್ವಭಾವಿ ಸಭೆ ನಡೆಯಿತು. ಜಿಲ್ಲಾ ಬಿಜೆಪಿಯ ಸೂಚನೆಯಂತೆ ಈ ಕಾರ್ಯಕ್ರಮ ನಡೆಯುತ್ತಿದ್ದು ಎಲ್ಲ ಶಕ್ತಿ ಕೇಂದ್ರ ಪ್ರಮುಖರಿಗೆ ಸಭೆಯ ಕುರಿತಂತೆ ಮಾಹಿತಿ ನೀಡಿ ಮಾಹಿತಿ‌ಪತ್ರಕ ನೀಡಲಾಯಿತು. ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ರಾಜ್ಯ ಮಹಿಳಾಮೋರ್ಚ ಪ್ರಧಾನ ಕಾರ್ಯದರ್ಶಿ ಶಿಲ್ಪಾ‌ ಜಿ‌ ಸುವರ್ಣ ಮಂಡಲ ಪದಾಧಿಕಾರಿಗಳು ಮಹಾಶಕ್ತಿಕೇಂದ್ರ, ಶಕ್ತಿಕೇಂದ್ರ ಪದಾಧಿಕಾರಿಗಳು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply