ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಉಡುಪಿಗೆ

ಏ.16ರಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಉಡುಪಿಗೆ; ಡಿಜಿಟಲ್ ಕಾರ್ಯಕರ್ತರ ಸಮ್ಮೇಳನದಲ್ಲಿ ಭಾಗಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ರವರು ಏ.16ರಂದು ಉಡುಪಿ ಜಿಲ್ಲೆಗೆ ಬೇಟಿ ನೀಡಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ಏ.16 ರವಿವಾರ ಬೆಳಿಗ್ಗೆ 10.30ಕ್ಕೆ ಕಾಪು ಉಚ್ಚಿಲದ ಮೊಗವೀರ ಭವನದಲ್ಲಿ ನಡೆಯಲಿರುವ ಬಿಜೆಪಿ ಮಂಗಳೂರು ವಿಭಾಗ ಮಟ್ಟದ ಡಿಜಿಟಲ್ ಕಾರ್ಯಕರ್ತರ ಸಮ್ಮೇಳನದಲ್ಲಿ ಅವರು ಭಾಗಿಯಾಗಲಿದ್ದಾರೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply