ಮಂಗಳೂರು : ಕಾಂಗ್ರೆಸ್ ವೀಕ್ಷಕರಾಗಿ ಉಡುಪಿ ಶೇಕ್ ವಹಿದ್ 

 ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮೂಡುಬಿದ್ರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಲ್ಪಸಂಖ್ಯಾತ ವಿಭಾಗದ ವೀಕ್ಷಕರನ್ನಾಗಿ ಕೆಪಿಸಿಸಿ ಅಲ್ಪಸಂಖ್ಯಾತ ಸಮಿತಿಯ ಪ್ರಧಾನ ಕಾರ್ಯದರ್ಶಿ ಉಡುಪಿ ಶೇಕ್ ವಹಿದ್ ರವರನ್ನು ರಾಜ್ಯ ಅಲ್ಪಸಂಖ್ಯಾತ ಕಾಂಗ್ರೆಸ್ ಅಧ್ಯಕ್ಷ ಕೆ ಅಬ್ದುಲ್ ಜಬ್ಬಾರ್ ನೇಮಕ ಮಾಡಿದ್ದಾರೆ.

 ಪಕ್ಷದ ಮುಖಂಡರು ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನು ಸಂಪರ್ಕಿಸಿ ಮೂಡುಬಿದ್ರೆ ಕ್ಷೇತ್ರ ವ್ಯಾಪ್ತಿಯಲ್ಲಿ ಅಲ್ಪಸಂಖ್ಯಾತ ಸಮುದಾಯವನ್ನು ಸಂಘಟಿಸಿ ಪಕ್ಷ ಬಲವರ್ಧನೆಗೆ ಸೂಚಿಸಲಾಗಿದೆ.

 ಉಡುಪಿ ಶೇಖ್ ವಹಿದ್ ಉಡುಪಿ ಜಿಲ್ಲಾ ಅನಿವಾಸಿ ಭಾರತೀಯ ಕಾಂಗ್ರೆಸ್ ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಕೆಪಿಸಿಸಿ ಅಲ್ಪಸಂಖ್ಯಾತ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

 
 
 
 
 
 
 
 
 
 
 

Leave a Reply