ಬೈರಂಪಳ್ಳಿಯಲ್ಲಿ ಗುರ್ಮೆ ಮಿಂಚಿನ ಸಂಚಾರ

ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರು ಇಂದು ಬೈರಂಪಳ್ಳಿ ಗ್ರಾಮಪಂಚಾಯತ್ ವ್ಯಾಪ್ತಿಯ ಶ್ರೀ ಲಕ್ಷೀ ವೆಂಕಟರಮಣ ದೇವಸ್ಥಾನ ಹರಿಖಂಡಿಗೆ ಭೇಟಿ ಕೊಟ್ಟು ದೇವರ ಆಶಿರ್ವಾದ ಪಡೆದರು.

ಈ ಸಂದರ್ಭ ಪೆರ್ಡೂರ್ ಮಹಾಶಕ್ತಿ ಕೇಂದ್ರ ಅಧ್ಯಕ್ಷರು ಹಾಗೂ ಬೈರಂಪಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿಯಾನಂದ ಹೆಗ್ಡೆ,ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷ ವಿಜೇತ್ ಕುಮಾರ್ ಬೆಳ್ಳಾರ್ ಪಾಡಿ, ಬೈರಂಪಳ್ಳಿ,ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಉಪೇಂದ್ರ ನಾಯಕ್ ಬಡಗು ಬೆಟ್ಟು, ಸಂದೀಪ್ ಶೆಟ್ಟಿ ಬಡಗುಬೆಟ್ಟು, ಗ್ರಾಮ ಪಂಚಾಯತ್ ಸದಸ್ಯ ಹರ್ಷಿತ್ ಪೂಜಾರಿ, ಭೂತ್ ಅಧ್ಯಕ್ಷರು ಪ್ರದೀಪ್ ಶೆಟ್ಟಿ, ಹಾಗೂ ಬಿಜೆಪಿ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply