ಬಿಜೆಪಿ ಬೈರಂಪಳ್ಳಿ ಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆ.

ಭಾರತೀಯ ಜನತಾ ಪಾರ್ಟಿ ಬೈರಂಪಳ್ಳಿ ಶಕ್ತಿ ಕೇಂದ್ರ ವ್ಯಾಪ್ತಿಯ ವಿಧಾನ ಸಭಾ ಚುನಾವಣೆ ಪೂರ್ವಭಾವಿಯಾಗಿ ಕಾರ್ಯಕರ್ತರ ಸಭೆಯು ಶ್ರೀ ವೆಂಕಟರಮಣ ದೇವಸ್ಥಾನ ಹರಿಖಂಡಿಗೆಯಲ್ಲಿ ನಡೆಯಿತು.

ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಬಿಜೆಪಿ ಅಭ್ಯರ್ಥಿಯಾದ ಗುರ್ಮೆ ಸುರೇಶ್ ಶೆಟ್ಟಿ ಯವರು ಮಾತನಾಡಿದರು‌.

ಈ ಸಂದರ್ಭದಲ್ಲಿ ದೆಹಲಿ ವಿಧಾನಸಭಾ ಶಾಸಕರು ಹಾಗೂ ಚುನಾವಣಾ ಪ್ರವಾಸಿ ಪ್ರಭಾರಿ ಶ್ರೀ ವಿಜೇಂದರ್ ಗುಪ್ತ, ಜಿಲ್ಲಾಧ್ಯಕ್ಷರಾದ ಶ್ರೀ ಕುಯಿಲಾಡಿ ಸುರೇಶ್ ನಾಯಕ್, ಶಾಸಕರಾದ ಶ್ರೀ ಲಾಲಾಜಿ ಮೆಂಡನ್, ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply