ಇಂದು ಕಾಪು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ, ಶಾಸಕ ಲಾಲಾಜಿ ಆರ್ ಮೆಂಡನ್ ಹಾಗೂ ಚುನಾವಣಾ ಪ್ರವಾಸಿ ಪ್ರಭಾವಿ ವಿಜೇಂದ್ರ ಗುಪ್ತ ಅವರು ಶಿರ್ವ ಪಂಚಾಯತ್ ವ್ಯಾಪ್ತಿಯ ಪ್ರದೇಶದ ನಿವಾಸಿಗಳನ್ನು ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಪಕ್ಷದ ಪ್ರಮುಖರೊಂದಿಗೆ ಮನೆ ಮನೆಗೆ ತೆರಳಿ ಭೇಟಿ ಮಾಡಿ ಮತಯಾಚಿಸಿದರು.