ಕರ್ನಾಟಕದಲ್ಲಿ ಮತ್ತೊಂದು ರೇಪ್ ಗೆ ಪ್ರಯತ್ನ..!

ಬೆಂಗಳೂರು: ಕಾಂಗ್ರೆಸ್ಸಿನವರು ನನ್ನನ್ನು ರೇಪ್ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಗೃಹಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ರೇಪ್ ಪ್ರಕರಣ ಆಗಿರೋದು ಮೈಸೂರಿನಲ್ಲಿ. ಆದರೆ ಕಾಂಗ್ರೆಸ್ಸಿನವರು ನನ್ನನ್ನು ರೇಪ್ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ.
ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್‌ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ನವರು ರಾಜಕೀಯ ಲಾಭಗಳಿಸಲು ಯತ್ನಿಸುತ್ತಿದ್ದಾರೆ ಎಂದು ಅರಗ ಜ್ಞಾನೇಂದ್ರ ಟೀಕಿಸಿದ್ದಾರೆ.
ಯುವಕ, ಯುವತಿ ಶಾಕ್ ನಲ್ಲಿರುವುದರಿಂದ ಇನ್ನೂ ಅವರಿಂದ ಸಂಪೂರ್ಣ ಹೇಳಿಕೆ ಪಡೆಯಲು ಸಾಧ್ಯವಾಗಿಲ್ಲ.  ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ. ಶೀಘ್ರದಲ್ಲಿ ತಪ್ಪಿಸ್ಥರನ್ನು ಬಂಧಿಸಲಾಗುವುದು ಎಂದು ಅರಗ ಜ್ಞಾನೇಂದ್ರ ಹೇಳಿದ್ದಾರೆ.
 
 
 
 
 
 
 
 
 
 
 

Leave a Reply