ಇತಿಹಾಸ ಇರುವ ವಿಧಾನಪರಿಷತ್ ನಲ್ಲಿ ನಿನ್ನೆ ನಡೆದ ಘಟನೆ ನನಗೆ ಅತೀವ ನೋವುಂಟು ಮಾಡಿದೆ. ಇಂತಹ ಘಟನೆ ನಡೆಯಬಾರದಿತ್ತು ಎಂದರು. ಈ ಹಿಂದೆ ಡಿ.ಎಚ್.ಶಂಕರಮೂರ್ತಿ ಸಭಾಪತಿಗಳಾಗಿದ್ದ ವೇಳೆ ಕಾಂಗ್ರೆಸ್ ನವರು ಅವಿಶ್ವಾಸ ತಂದು ಮತಕ್ಕೆ ಹಾಕಿದ್ದರು. ಈಗಲೂ ಅಂತಹದಕ್ಕೆ ಅವಕಾಶ ನೀಡಬಹುದಿತ್ತು. ಆದರೆ ಕಾಂಗ್ರೆಸ್ ನವರು ನಡೆದುಕೊಂಡ ರೀತಿ ಸರಿ ಇರಲಿಲ್ಲ ಎಂದು ಹೇಳಿದರು.