ನಾನು ಬಿಜೆಪಿ ಸೇರುವ ಬಗ್ಗೆ ಯಾರು ಮುಹೂರ್ತ‌ ಫಿಕ್ಸ್ ಮಾಡಿದ್ದಾರೆಂದು ಗೊತ್ತಿಲ್ಲ –ಪ್ರಮೋದ್ ಮಧ್ವರಾಜ್

ಇನ್ನು ರಾಜ್ಯದ್ಯಕ್ಷ ಸ್ಥಾನದ ಬಳಿಕದ ದೊಡ್ಡ ಹುದ್ದೆ ಉಪಾಧ್ಯಕ್ಷ ಸ್ಥಾನ. ಪಕ್ಷದಲ್ಲಿ ನಾನು ಈ ಹಿಂದೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಾಗಿ ಕಾರ್ಯನಿರ್ವಹಿಸಿದ್ದೆ. ಬ್ಲಾಕ್ ಕಾಂಗ್ರೆಸ್ ನಿಂದ ಪಕ್ಷದ ರಾಜ್ಯ ಉಪಾಧ್ಯಕ್ಷ ಸ್ಥಾನ ಇದೊಂದು ದೊಡ್ಡ ಪ್ರಮೋಶನ್ ಎಂದರು.   ಇನ್ನುರಾಜ್ಯಾಧ್ಯಕ್ಷ  ಸ್ಥಾನದ ಬಳಿಕದ ದೊಡ್ಡ ಹುದ್ದೆ ಉಪಾಧ್ಯಕ್ಷ ಸ್ಥಾನ. ಪಕ್ಷದಲ್ಲಿ ನಾನು ಈ ಹಿಂದೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಾಗಿ ಕಾರ್ಯನಿರ್ವಹಿಸಿದ್ದೆ. ಬ್ಲಾಕ್ ಕಾಂಗ್ರೆಸ್ ನಿಂದ ಪಕ್ಷದ ರಾಜ್ಯ ಉಪಾಧ್ಯಕ್ಷ ಸ್ಥಾನ ಇದೊಂದು ದೊಡ್ಡ ಪ್ರಮೋಶನ್ ಎಂದು ಹೇಳಿದ್ದಾರೆ.

ಉತ್ತರ ಕರ್ನಾಟಕ ಭಾಗದ ಮೀನುಗಾರರಿಗೆ ಜಾತಿ ಪ್ರಮಾಣ ಪತ್ರ ಸಿಗದೆ ಅನ್ಯಾಯವಾಗುತ್ತಿದೆ. ಅದರ ಬಗ್ಗೆ ಮುಖ್ಯಮಂತ್ರಿಗಳ ಜೊತೆಗೆ ಚರ್ಚೆ ನಡೆಸಿದ್ದೇನೆ. ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಸಿಎಂ ಭರವಸೆ ಕೊಟ್ಟಿದ್ದಾರೆ”  ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ. 

ಬಿಜೆಪಿ ಸೇರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು,  “ನಾನು ಬಿಜೆಪಿ ಸೇರುವ ಬಗ್ಗೆ ಯಾರು ಮುಹೂರ್ತ‌ ನಿಗದಿ ಮಾಡಿದ್ದಾರೆ ಎಂದು ನನಗೆ ಗೊತಿಲ್ಲ. ಅದನ್ನು ಯಾರು‌ ಪ್ರಚಾರ ಮಾಡುತಿದ್ದಾರೆ ಎಂದೂ ನನಗೆ ಗೊತ್ತಿಲ್ಲ. ಈಗ ಸದ್ಯಕ್ಕೆ ನನ್ನನ್ನು ಕೆಪಿಸಿಸಿ ಉಪಾಧ್ಯಕ್ಷರಾಗಿ ನೇಮಕ ಮಾಡಿದ್ದಾರೆ. ಮುಂದೆ ಏನಾಗುತ್ತೆ ನೋಡೋಣ ಎಂದರು.

 
 
 
 
 
 
 
 
 
 
 

Leave a Reply