ಬಿಜೆಪಿಯ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ, ಇತ್ತೀಚೆಗೆ ಬಿಜೆಪಿಯ ಸಂಸದೀಯ ಮಂಡಳಿ ಮತ್ತು ಕೇಂದ್ರ ಚುನಾವಣಾ ಸಮಿತಿಯ ಸದಸ್ಯರಾಗಿ ನೇಮಕಗೊಂಡಿರುವ ಸನ್ಮಾನ್ಯ ಶ್ರೀ ಬಿ. ಎಸ್ ಯಡಿಯೂರಪ್ಪ ರವರನ್ನು ಮಾಜಿ ಸಚಿವ ಪ್ರಮೋದ್ ಮದ್ವರಾಜ್ ಭೇಟಿ ಮಾಡಿ ಗೌರವಪೂರ್ವಕವಾಗಿ ಅಭಿನಂದಿಸಿದರು.
ಈ ಬೇಟಿ ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.
ಕೆಲವು ಬಿಜೆಪಿ ನಾಯಕರ ನಿದ್ದೆಗೆಡಿಸಿದ್ದು, ಕದನ ಕುತೂಹಲ ಮೂಡಿದೆ.