ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರ ನಿವಾಸಕ್ಕೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭೇಟಿ ನೀಡಿದರು. ಈ ಸಂಧರ್ಭದಲ್ಲಿ ಅವರಿಗೆ ಹೂಹಾರ ಶಾಲನ್ನು ಧರಿಸಿ ಸ್ವಾಗತವನ್ನು ಕೋರಿ ಪ್ರಸ್ತುತ ರಾಜಕೀಯದ ಬಗ್ಗೆ ಮಾತುಕತೆ ನಡೆಸಿದರು. ಈ ಸಂಧರ್ಭದಲ್ಲಿ ಕೆ.ಪಿ.ಸಿ.ಸಿ ಕಾರ್ಯಧ್ಯಕ್ಷ ಅರ್.ದ್ರುವ ನಾರಾಯಣ್ ಉಪಸ್ಥಿತರಿದ್ದರು.