ಸ್ಪಂದನ ಬೌದ್ಧಿಕ ದಿವ್ಯಾಂಗರ ವಸತಿ ಶಾಲೆಯಲ್ಲಿ ಜನ್ಮದಿನಾಚರಣೆ ಆಚರಿಸಿದ ಶಾಸಕ ರಘುಪತಿ ಭಟ್

ಉಪ್ಪೂರು: ಶಾಸಕ  ಕೆ. ರಘುಪತಿ ಭಟ್ ಅವರು ಸ್ಪಂದನ ಬೌದ್ಧಿಕ ದಿವ್ಯಾಂಗರ ವಸತಿ ಶಾಲೆಯಲ್ಲಿ ಫೆ.24ರ ಬುಧವಾರದಂದು ತಮ್ಮ 52ನೇ ಜನ್ಮದಿನಾಚರಣೆ ಆಚರಿಸಿದರು.

 ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಉಪ್ಪೂರು ಗ್ರಾಮ ಪಂಚಾಯತ್ ಅಧ್ಯಕ್ಷ ಕೃಷ್ಣರಾಜ್ ಕೋಟ್ಯಾನ್, ಉಪಾಧ್ಯಕ್ಷೆ ವಿದ್ಯಾ ಆಚಾರ್, ಕಲ್ಯಾಣಪುರ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಪ್ರದೀಪ್ ಮಧ್ಯಸ್ಥ, ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಅಕ್ರಮ-ಸಕ್ರಮ ಸಮಿತಿಯ ಸದಸ್ಯ ರಾಜು ಪೂಜಾರಿ, ಉಪ್ಪೂರು ಗ್ರಾಮ ಪಂಚಾಯತ್ ಸದಸ್ಯರಾದ ರಾಜೇಶ್ವರಿ, ಪ್ರಕಾಶ್ ದೇವಾಡಿಗ, ಸಂತೋಷ್, ಅವಿನಾಶ್ ಶೆಟ್ಟಿ, ನೇತ್ರಾವತಿ, ಲಲಿತಾ, ಮಹೇಶ್ ಕೋಟ್ಯಾನ್, ಸುಮತಿ ಕೋಟ್ಯಾನ್, ಪಂಚಾಯತ್ ಮಾಜಿ ಸದಸ್ಯ ನಾರಾಯಣ್ ಶೆಟ್ಟಿ ಮತ್ತು ಶಾಸಕರ ಪತ್ನಿ ಶಿಲ್ಪಾ ಆರ್ ಭಟ್, ಮಗ ರೆಯ್ಯಾನ್ಶ್ ಹಾಗೂ ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply