“ನಾನು ಮಾಮಾನಿಗಾಗಿ ಸಪೋರ್ಟ್ ಮಾಡುತ್ತೇನೆ”- ಕಿಚ್ಚ ಸುದೀಪ್
ಬೆಂಗಳೂರಿನಲ್ಲಿ ಇಂದು ನಡೆದ ಮಾಧ್ಯಮಗೋಷ್ಠಿ ಯಲ್ಲಿ ಮಾತನಾಡಿದ ಅವರು, ನಾನು ಸಿನಿಮಾ ರಂಗಕ್ಕೆ ಬರುವಾಗ ತುಂಬಾ ಕಷ್ಟದ ದಿನಗಳಲ್ಲಿ ಇದ್ದೆ. ಆಗ ಬಸವರಾಜ ಬೊಮ್ಮಾಯಿ ಅವರು ನನಗೆ ಬೆನ್ನೆಲುಬಾಗಿ ನಿಂತಿದ್ದರು. ಈಗ ನಾನು ಅವರಿಗೆ ಸಪೋರ್ಟ್ ಮಾಡುತ್ತಿದ್ದೇನೆ ಎಂದು ಸುದೀಪ್ ತಿಳಿಸಿದರು.