ಸುದ್ದಿರಾಜಕೀಯ ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ಯಶ್ ಪಾಲ್ ಸುವರ್ಣರಿಂದ ಡಾ. ವಿ. ಎಸ್. ಆಚಾರ್ಯರ ಪುತ್ಥಳಿಗೆ ಮಾಲಾರ್ಪಣೆ By Janardhan Kodavoor/Team karavalixpress, - April 14, 2023 ಉಡುಪಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ಯಶ್ ಪಾಲ್ ಸುವರ್ಣ ತನ್ನ ರಾಜಕೀಯ ಜೀವನದ ಮಾರ್ಗದರ್ಶಕರಾಗಿದ್ದ, ನವ ಉಡುಪಿ ನಿರ್ಮಾಣದ ರೂವಾರಿ ಸರಳ ಸಜ್ಜನಿಕೆಯ ರಾಜಕಾರಣಿ ಕೀರ್ತಿಶೇಷ ಡಾ. ವಿ. ಎಸ್. ಆಚಾರ್ಯರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.