ಈ ಸಂದರ್ಭ ರಾಜ್ಯೋತ್ಸವ ಪ್ರಶಸ್ತಿ ವಿಜೇತ ನ್ಯಾಯವಾದಿ ಎಂ.ಕೆ.ವಿಜಯಕುಮಾರ್, ಹೆಬ್ರಿ ತಹಸೀಲ್ದಾರ್ ಪುರಂದರ.ಕೆ, ಕಾರ್ಕಳ ತಹಶೀಲ್ದಾರ್ ಪ್ರದೀಪ್ ಕುರುಡೇಕರ್, ಕಾರ್ಕಳ ಡಿವೈಎಸ್ಪಿ ವಿಜಯಪ್ರಸಾದ್, ಕಾರ್ಕಳ ಪುರಸಭಾ ಅಧ್ಯಕ್ಷೆ ಸುಮಾ ಕೇಶವ , ಮುಖ್ಯಾಧಿಕಾರಿ ರೂಪಾ ಶೆಟ್ಟಿ, ಅಂಚೆ ಇಲಾಖೆ ಅಧಿಕಾರಿ ವಿ.ಎನ್.ಮಲ್ಲಿಕಾರ್ಜುನ, ಕನ್ನಡ ಸಂಸ್ಕೃತಿ ಇಲಾಖೆಯಾ ಸಹಾಯಕ ನಿರ್ದೇಶಕರಾದ ಪೂರ್ಣಿಮಾ, ತಾ.ಪಂ. ಕಾರ್ಯ ನಿರ್ವಾಹಣಾಧಿಕಾರಿ ಕೆ.ಎಸ್.ಗುರುಪ್ರಸಾದ್, ಕ್ಯಾಪ್ಟನ್ ಪ್ರಸನ್ನ ಹೆಗ್ಡೆ, ರಾಧಮಾಧವ ಶೆಣೈ, ಸತೀಶ್ ಆಚಾರ್ಯ ಉಪಸ್ಥಿತರಿದ್ದರು
ಕಾರ್ಕಳ ಉತ್ಸವದಲ್ಲಿ ವಿಶೇಷ ಅಂಚೆ ಲಕೋಟೆ ಲೋಕಾರ್ಪಣೆ
ಈ ಸಂದರ್ಭ ರಾಜ್ಯೋತ್ಸವ ಪ್ರಶಸ್ತಿ ವಿಜೇತ ನ್ಯಾಯವಾದಿ ಎಂ.ಕೆ.ವಿಜಯಕುಮಾರ್, ಹೆಬ್ರಿ ತಹಸೀಲ್ದಾರ್ ಪುರಂದರ.ಕೆ, ಕಾರ್ಕಳ ತಹಶೀಲ್ದಾರ್ ಪ್ರದೀಪ್ ಕುರುಡೇಕರ್, ಕಾರ್ಕಳ ಡಿವೈಎಸ್ಪಿ ವಿಜಯಪ್ರಸಾದ್, ಕಾರ್ಕಳ ಪುರಸಭಾ ಅಧ್ಯಕ್ಷೆ ಸುಮಾ ಕೇಶವ , ಮುಖ್ಯಾಧಿಕಾರಿ ರೂಪಾ ಶೆಟ್ಟಿ, ಅಂಚೆ ಇಲಾಖೆ ಅಧಿಕಾರಿ ವಿ.ಎನ್.ಮಲ್ಲಿಕಾರ್ಜುನ, ಕನ್ನಡ ಸಂಸ್ಕೃತಿ ಇಲಾಖೆಯಾ ಸಹಾಯಕ ನಿರ್ದೇಶಕರಾದ ಪೂರ್ಣಿಮಾ, ತಾ.ಪಂ. ಕಾರ್ಯ ನಿರ್ವಾಹಣಾಧಿಕಾರಿ ಕೆ.ಎಸ್.ಗುರುಪ್ರಸಾದ್, ಕ್ಯಾಪ್ಟನ್ ಪ್ರಸನ್ನ ಹೆಗ್ಡೆ, ರಾಧಮಾಧವ ಶೆಣೈ, ಸತೀಶ್ ಆಚಾರ್ಯ ಉಪಸ್ಥಿತರಿದ್ದರು