ಇಹಲೋಕ ತ್ಯಜಿಸಿದ ಖ್ಯಾತ ನಟ ಪುನೀತ್ ರಾಜ್ ಕುಮಾರ್

ಖ್ಯಾತ ನಟ ಪುನೀತ್ ರಾಜ್ ಕುಮಾರ್ ಇಹಲೋಕ ತ್ಯಜಿಸಿದ್ದಾರೆ. ಬರಸಿಡಿಲಿನಂತೆ ಬಂದಪ್ಪಲಳಿಸಿದ ಸಾವಿನ ಸುದ್ದಿ. ಚಲನ ಚಿತ್ರರಂಗ ಆಘಾತ.

ಇಂದು ಬೆಳಿಗ್ಗೆ 11 ಗಂಟೆಗೆ ಸ್ಯಾಂಡಲ್ ವುಡ್ ನಟ ಪುನೀತ್ ರಾಜ್​​ಕುಮಾರ್ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲು.

ಸದ್ಯ ವಿಕ್ರಂ ಆಸ್ಪತ್ರೆಯ ಪ್ರಮುಖ ವೈದ್ಯರು ಪುನೀತ್ ರಾಜ್​​ಕುಮಾರ್ ಆರೋಗ್ಯದ ಮೇಲೆ ನಿಗಾ ಇಟ್ಟಿದ್ದಾರೆ. ಜೀವನ್ಮರಣ ಹೋರಾಟದಲ್ಲಿ ಪುನೀತ್.

ಇಂದು ಬೆಳಗ್ಗೆ ವೇಳೆಗೆ ಹಠಾತ್ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.

ಮೊನ್ನೆಯಷ್ಟೇ ಪುನೀತ್, ಡಾ.ಶಿವರಾಜ್​ಕುಮಾರ್ ಅಭಿನಯದ ಭಜರಂಗಿ ಚಿತ್ರದ ಪ್ರಮೋಷನ್​​ನಲ್ಲಿ ಬ್ಯುಸಿ ಆಗಿದ್ದರು. ಗಣ್ಯಾತಿ ಗಣ್ಯರು ಆಸ್ಪತ್ರೆಗೆ ದೌಡು.

 

 
 
 
 
 
 
 
 
 
 
 

Leave a Reply