ಖ್ಯಾತ ನಟ ಪುನೀತ್ ರಾಜ್ ಕುಮಾರ್ ಇಹಲೋಕ ತ್ಯಜಿಸಿದ್ದಾರೆ. ಬರಸಿಡಿಲಿನಂತೆ ಬಂದಪ್ಪಲಳಿಸಿದ ಸಾವಿನ ಸುದ್ದಿ. ಚಲನ ಚಿತ್ರರಂಗ ಆಘಾತ.
ಇಂದು ಬೆಳಿಗ್ಗೆ 11 ಗಂಟೆಗೆ ಸ್ಯಾಂಡಲ್ ವುಡ್ ನಟ ಪುನೀತ್ ರಾಜ್ಕುಮಾರ್ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲು.
ಸದ್ಯ ವಿಕ್ರಂ ಆಸ್ಪತ್ರೆಯ ಪ್ರಮುಖ ವೈದ್ಯರು ಪುನೀತ್ ರಾಜ್ಕುಮಾರ್ ಆರೋಗ್ಯದ ಮೇಲೆ ನಿಗಾ ಇಟ್ಟಿದ್ದಾರೆ. ಜೀವನ್ಮರಣ ಹೋರಾಟದಲ್ಲಿ ಪುನೀತ್.
ಇಂದು ಬೆಳಗ್ಗೆ ವೇಳೆಗೆ ಹಠಾತ್ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.
ಮೊನ್ನೆಯಷ್ಟೇ ಪುನೀತ್, ಡಾ.ಶಿವರಾಜ್ಕುಮಾರ್ ಅಭಿನಯದ ಭಜರಂಗಿ ಚಿತ್ರದ ಪ್ರಮೋಷನ್ನಲ್ಲಿ ಬ್ಯುಸಿ ಆಗಿದ್ದರು. ಗಣ್ಯಾತಿ ಗಣ್ಯರು ಆಸ್ಪತ್ರೆಗೆ ದೌಡು.