ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರಿಂದ ತಿರುಪತಿ ತಿಮ್ಮಪ್ಪನ ದರ್ಶನ

ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಇಂದು ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದರು.​ ಟಿ ಟಿ ಡಿ ಅಧಿಕಾರಿಗಳು ಸ್ವಾಮಿಗಳನ್ನು ವಿಶೇಷ ಸ್ವಾಗತದೊಂದಿಗೆ ಬರಮಾಡಿಕೊಂಡರು.​ 
ಈ ಸಂದರ್ಭದಲ್ಲಿ ಸಂಸದ ತೇಜಸ್ವಿ ಸೂರ್ಯ, ಕಾರ್ಕಳ ಶಾಸಕ​​ ಸುನಿಲ್ ಕುಮಾರ್, ಶಾಸಕ ರವಿ ಸುಬ್ರಮಣ್ಯಂ , ಅನಂತ್, ಯಶಪಾಲ್ ಸುವರ್ಣ, ಪ್ರಸನ್ನ ಆಚಾರ್ಯ, ನಾಗರಾಜ ಆಚಾರ್ಯ ಮೊದಲಾದವರಿದ್ದರು​​. 
 
 
 
 
 
 
 
 
 
 
 

Leave a Reply