ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಇಂದು ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದರು. ಟಿ ಟಿ ಡಿ ಅಧಿಕಾರಿಗಳು ಸ್ವಾಮಿಗಳನ್ನು ವಿಶೇಷ ಸ್ವಾಗತದೊಂದಿಗೆ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಸಂಸದ ತೇಜಸ್ವಿ ಸೂರ್ಯ, ಕಾರ್ಕಳ ಶಾಸಕ ಸುನಿಲ್ ಕುಮಾರ್, ಶಾಸಕ ರವಿ ಸುಬ್ರಮಣ್ಯಂ , ಅನಂತ್, ಯಶಪಾಲ್ ಸುವರ್ಣ, ಪ್ರಸನ್ನ ಆಚಾರ್ಯ, ನಾಗರಾಜ ಆಚಾರ್ಯ ಮೊದಲಾದವರಿದ್ದರು.