ಪುತ್ತಿಗೆ ಮೂಲ ಮಠದಲ್ಲಿ ನರಸಿಂಹ ಜಯಂತಿ

ಉಡುಪಿ: ಉಡುಪಿಯ ಅಷ್ಟ ಮಠಗಳಲ್ಲೊಂದಾದ ಹಿರಿಯಡ್ಕ ಸಮೀಪದ ಶ್ರೀ ಪುತ್ತಿಗೆ ಮಠದ ಮೂಲ ಮಠದಲ್ಲಿ ಇಂದು ನರಸಿಂಹ ಜಯಂತಿ ಪ್ರಯುಕ್ತ ನರಸಿಂಹ ದೇವರಿಗೆ ಪಂಚಾಮೃತ ಅಭಿಷೇಕ ನಡೆಯಿತು.

ಪುತ್ತಿಗೆ ಮಠದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಮತ್ತು ಪುತ್ತಿಗೆ ಕಿರಿಯ ಶ್ರೀಪಾದರಾದ ಸುಶ್ರೀಂದ್ರತೀರ್ಥ ಶ್ರೀಪಾದರು ಅಭಿಷೇಕ ನೆರವೇರಿಸಿದರು.

 
 
 
 
 
 
 
 
 
 
 

Leave a Reply