ಸುದ್ದಿ ಶ್ರೀ ಪುತ್ತಿಗೆ ಮಠದ ಮೂಲ ಮಠದಲ್ಲಿ ಪಂಚಾಮೃತ ಅಭಿಷೇಕ By Janardhan Kodavoor/Team karavalixpress, - July 10, 2022 ಉಡುಪಿಯ ಅಷ್ಟ ಮಠಗಳೊಂದಾದ ಹಿರಿಯಡ್ಕ ಸಮೀಪದ ಶ್ರೀ ಪುತ್ತಿಗೆ ಮಠದ ಮೂಲ ಮಠದಲ್ಲಿ ವಾರ್ಷಿಕ ಮಹಾ ಅಭಿಷೇಕದ ಪ್ರಯುಕ್ತ ದೇವರಿಗೆ ಪಂಚಾಮೃತ ಅಭಿಷೇಕವನ್ನು ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಮತ್ತು ಪುತ್ತಿಗೆ ಕಿರಿಯ ಶ್ರೀಪಾದರಾದ ಸುಶ್ರೀಂದ್ರತೀರ್ಥ ಶ್ರೀ ಪಾದರು ನೆರವೇರಿಸಿದರು.