ಸುದ್ದಿ ದುಬಾಯಿ ಮಹಾನಗರದಲ್ಲಿ ಮುದ್ರಾಧಾರಣೆ By Janardhan Kodavoor/Team karavalixpress, - December 15, 2022 ಪೂಜ್ಯ ಶ್ರೀಪಾದರು ಪರ್ಯಾಯ ಸಂಚಾರ ನಿಮಿತ್ತ ದುಬಾಯಿ ಮಹಾನಗರಕ್ಕೆ ಆಗಮಿಸಿದ ಶ್ರೀಗಳಿಂದ ನೆರೆದ ಭಕ್ತ ಜನರು ಮುದ್ರಾಧಾರಣೆಯನ್ನು ಮಾಡಿಸಿ ಕೊಂಡು ಧನ್ಯರಾದರು . ನೂರಾರು ಭಕ್ತರು ಪರ್ಯಾಯದ ಅಪೂರ್ವ ಯೋಜನೆಯಾದ ಪವಿತ್ರವಾದ ಕೋಟಿ ಗೀತಾ ಲೇಖನ ಯಜ್ಞದಲ್ಲಿ ಭಾಗವಹಿಸುವ ದೀಕ್ಷೆಯನ್ನು ಪಡೆದುಕೊಂಡರು .