ಶ್ರೀ ಪುತ್ತಿಗೆ ಪರ್ಯಾಯಕ್ಕೆ ಮಣಿಪಾಲ ಸಮೂಹ ಸಂಸ್ಥೆಯ ಶ್ರೀ ರಂಜನ್ ಪೈ ರಿಗೆ ಆಹ್ವಾನ

ಮಣಿಪಾಲ ಸಮೂಹ ಸಂಸ್ಥೆಗಳ ಮುಖ್ಯಸ್ಥರಾದ ಶ್ರೀ ರಂಜನ್ ಪೈ ರನ್ನು ಪರ್ಯಾಯ ಸ್ವಾಗತ ಸಮಿತಿ ಅಧ್ಯಕ್ಷ ಶ್ರೀ ಹೆಚ್.ಎಸ್ ಬಲ್ಲಾಳರ ನೇತೃತ್ವದಲ್ಲಿ ಭೇಟಿಮಾಡಿ ಶ್ರೀಕೃಷ್ಣ ಮಠದ ಶ್ರೀ ಪುತ್ತಿಗೆ ಪರ್ಯಾಯಕ್ಕೆ ಆಹ್ವಾನ ನೀಡಲಾಯಿತು. 

ಶ್ರೀ ಪುತ್ತಿಗೆ ಮಠದ ದಿವಾನರಾದ ಶ್ರೀ ನಾಗರಾಜ ಆಚಾರ್ಯ, ಉಡುಪಿ ಶಾಸಕ ಶ್ರೀ ಯಶ್ ಪಾಲ್ ಸುವರ್ಣ, ಕಾಪು ಶಾಸಕ ಶ್ರೀ ಗುರ್ಮೆ ಸುರೇಶ್ ಶೆಟ್ಟಿ, ಶ್ರೀ ಮಟ್ಟಾರು ರತ್ನಾಕರ ಹೆಗ್ಡೆ, ಶ್ರೀ ಸಂತೋಷ್ ಶೆಟ್ಟಿ ತೆಂಕರಗುತ್ತು, ಶ್ರೀರಂಜನ್ ಕಲ್ಕೂರ್, ಶ್ರೀ ಪ್ರವೀಣ್ ಕಪ್ಪೆಟ್ಟು, ಶ್ರೀ ನಾಗೇಶ್ ಹೆಗ್ಗಡೆ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply