‘ನಮ್ಮೂರ ಕಿರಣ’ ಮಾತುಕತೆ

ರೇಡಿಯೋ ಮಣಿಪಾಲ್ 90.4 Mhz

-ದೇಸಿ ಸೊಗಡು

ಸಮುದಾಯ ಬಾನುಲಿ ಕೇಂದ್ರದಲ್ಲಿ ಜುಲೈ 19 ರಂದು ಸಂಜೆ 5 ಗಂಟೆಗೆ ನಮ್ಮೂರ ಕಿರಣ ಮಾತುಕತೆ ಪ್ರಸಾರವಾಗಲಿದೆ.

 ಈ ಕಾರ್ಯಕ್ರಮದಲ್ಲಿ ರಂಗನಟರು ಹಾಗೂ ಬ್ಯಾಂಕ್ ನ ನಿವೃತ್ತ ಅಧಿಕಾರಿಯೂ ಆಗಿರುವ ಪಿ.ಪ್ರಭಾಕರ ಕಲ್ಯಾಣಿ ಪಾಲ್ಗೊಳ್ಳಲಿದ್ದಾರೆ. ಇದು ಜುಲೈ 20ರಂದು ಮಧ್ಯಾಹ್ನ 1ಗಂಟೆಗೆ ಮರು ಪ್ರಸಾರವಾಗಲಿದೆ.

ರೇಡಿಯೋ ಮಣಿಪಾಲ,ಉಡುಪಿ ಜಿಲ್ಲೆಯ ಮೊಟ್ಟಮೊದಲ ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್, ಮಾಹೆ,ಮಣಿಪಾಲ.

 
 
 
 
 
 
 
 
 
 
 

Leave a Reply