ಡಾll ಹಿಮಂತ ಬಿಸ್ವಾ ಶರ್ಮ ಅವರನ್ನು ಶ್ರೀ ಕೆ. ರಘುಪತಿ ಭಟ್ ಅವರ ನೇತೃತ್ವದಲ್ಲಿ ಅಭಿನಂದಿಸಲಾಯಿತು.

ಬ್ಯಾಡ್ಮಿಂಟನ್ ಅಸೋಸಿಯೇಷನ್ ಆಫ್ ಇಂಡಿಯಾ ಇದರ ರಾಷ್ಟ್ರಾಧ್ಯಕ್ಷರಾಗಿ ನೇಮಕಗೊಂಡ ಅಸ್ಸಾಂ ರಾಜ್ಯದ ಮುಖ್ಯಮಂತ್ರಿ ಡಾll ಹಿಮಂತ ಬಿಸ್ವಾ ಶರ್ಮ ಅವರನ್ನು ಕರ್ನಾಟಕ ರಾಜ್ಯ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷರು, ಉಡುಪಿ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ಅವರ ನೇತೃತ್ವದಲ್ಲಿ ಅಸ್ಸಾಂ ರಾಜ್ಯದ ಗುವಹಾಟಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭೇಟಿಯಾಗಿ ಅಭಿನಂದಿಸಲಾಯಿತು.

ಉಡುಪಿ ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಷನ್ ಜೊತೆ ಕಾರ್ಯದರ್ಶಿ ಸೊಹೈಲ್ ಅಮೀನ್, ಧಾರವಾಡ ಬ್ಯಾಡ್ಮಿಂಟನ್ ಅಸೋಸಿಯೇಷನ್ ಕಾರ್ಯದರ್ಶಿ ಸುಧೀರ್ ಶೆಟ್ಟಿ ಮತ್ತು ಎಲ್ಲಾ ಜಿಲ್ಲೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply