ಮಹೇಶ್ ಶೆಟ್ಟಿ ಅವರ ಮನೆಗೆ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ಭೇಟಿ

ಬಿ.ಜೆ.ಪಿ. ಕಾರ್ಯಕರ್ತರು, ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಕಡೆಕಾರ್ ಮಹೇಶ್ ಶೆಟ್ಟಿ ಇತ್ತೀಚೆಗೆ ಮೃತಪಟ್ಟಿದ್ದು, ಅವರ ಮನೆಗೆ ಇಂದು ದಿನಾಂಕ 02-03-2022 ರಂದು ಶಾಸಕರಾದ ಶ್ರೀ ಕೆ. ರಘುಪತಿ ಭಟ್ ಅವರು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.

ಬಿಜೆಪಿ ಕಾರ್ಯಕರ್ತರಾಗಿದ್ದ ಮಹೇಶ್ ಶೆಟ್ಟಿ ಅವರು ಉಡುಪಿ ನಗರ ಸಭೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಕುಟುಂಬದ ಆಧಾರ ಸ್ತಂಭವಾಗಿದ್ದರು.

 
 
 
 
 
 
 
 
 
 
 

Leave a Reply