ಸಿಎಂ ಪರಿಹಾರ ನಿಧಿಗೆ 50 ಲಕ್ಷ ನೀಡಿದ ತಲೈವಾ

ಕೊವೀಡ್ ಎರಡನೇ ಅಲೆಯ ಸಂಕಷ್ಟ ದೇಶದಾದ್ಯಂತ ವ್ಯಾಪಿಸಿದೆ. ಸರ್ಕಾರಗಳು ಜನತೆಗೆ ಅಗತ್ಯ ಔಷಧಿಗಳು, ಆಕ್ಸಿಜನ್, ಐಸಿಯು ಬೆಡ್ ಒದಗಿಸಲು ಪರದಾಡುತ್ತಿದ್ದಾರೆ. ಹೀಗಿರುವಾಗಲೇ ಸರ್ಕಾರದ ಪರಿಹಾರ ನಿಧಿಗೆ ರಜನಿಕಾಂತ್ ಹಣ ನೀಡಿದ್ದಾರೆ.

ಕೊರೋನಾ ವಿರುದ್ಧ ಹೊರಾಡಲು ಸರ್ಕಾರದ ಜೊತೆ ಕೈ ಜೋಡಿಸಿದ ಸೂಪರ್ ಸ್ಟಾರ್ ರಜನಿಕಾಂತ್ 50 ಲಕ್ಷ ರೂಪಾಯಿ ನೀಡಿದ್ದಾರೆ.

 
 
 
 
 
 
 
 
 

Leave a Reply