ಟೆಲಿಕಾಂನ ನಿವೃತ್ತ ಜನರಲ್ ಮ್ಯಾನೇಜರ್ ಉಡುಪಿ ರಾಜಗೋಪಾಲ ಆಚಾರ್ಯ (89 ವ. ) ಇವರು ಮೇ 18 ರಂದು ಮಣಿಪಾಲದ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು.
ಇವರು ವೈದ್ಯೆ ಪುತ್ರಿ ಹಾಗೂ ಮೊಮ್ಮಗನನ್ನು ಅಗಲಿದ್ದಾರೆ.
Janardhan Kodavoor/ Team KaravaliXpress
KaravaliXpress.com - ವಿಶ್ವಾಸದ ನಡೆ
ಬದಲಾವಣೆ ಜಗದ ನಿಯಮ. ಅದಕ್ಕೆ ಮಾಧ್ಯಮ ಲೋಕವೂ ಹೊರತಲ್ಲ.
ಪತ್ರಿಕಾರಂಗದಲ್ಲಿ ಸುಮಾರು ಎರಡು ದಶಕಗಳ ಅನುಭವ, ಸಹೃದಯರ ಒಡನಾಟದ ಅನುಭವಾಮೃತದಿಂದ ಮೊಳಕೆಯೊಡೆದಿದೆ ಈ ವೆಬ್ ಸುದ್ದಿಜಾಲ.
Mobile No.:
+91-944-825-2363
Email:
[email protected]
Copyright © 2021 - All Rights reserved - KaravaliXpress
Crafted with By
ForthFocus™
Thanks Janna