ಶ್ರೀ ರಮಾನಂದ ಗುರೂಜಿ ಮುಂಬೈ ಭೇಟಿ   

ಉಡುಪಿ ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ಧರ್ಮದರ್ಶಿ ಶ್ರೀ ಶ್ರೀ ರಮಾನಂದ ಗುರೂಜಿ ಇದೇ ತಿಂಗಳ ಜುಲೈ 23ರ ಭಾನುವಾರದಿಂದ ತಾರೀಕು 25ರ ಮಂಗಳವಾರ ತನಕ ಮುಂಬೈಯ ದಾದರ್(east) ಪರಿಸರದಲ್ಲಿ ಭಕ್ತರ ಬೇಟಿಗೆ ಲಭ್ಯರಿರುತ್ತಾರೆ.. ನಂತರ ಹೈದರಾಬಾದ್ ನಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. 
 ದೇವಿ ಅನುಗ್ರಹಿತ ಭಕ್ತನಾಗಿ ತನ್ನ ಸೂಕ್ತ ಮಾರ್ಗದರ್ಶನದಿಂದ ಪರಿಹಾರ ಸೂಚಿಸಿ   ಸಂಕಷ್ಟಕ್ಕೆ ಒಳಗಾದವರ ಸಂಕಷ್ಟ  ನಿವಾರಿಸಿ ಭಕ್ತ ಜನರ ಮಾತನಾಡುವ ಶಕ್ತಿ ಎನಿಸಿದ ಶ್ರೀ ಗುರೂಜಿಯವರ ಭೇಟಿಯನ್ನು ಬಯಸುವ ಭಕ್ತಾದಿಗಳು ಗುರೂಜಿಯವರ ಆಪ್ತ ಕಾರ್ಯದರ್ಶಿ, ಶ್ರೀಮತಿ ಕುಸುಮ ನಾಗರಾಜ್ ಇವರನ್ನು ಮೊಬೈಲ್ ಸಂಖ್ಯೆ:: 
 9342749650
7738387979
 ರಲ್ಲಿ ಸಂಪರ್ಕಿಸಿ ಮುಂಗಡ ಹೆಸರು ನೋಂದಾಯಿಸಿಕೊಳ್ಳಬೇಕೆಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.
 
 
 
 
 
 
 
 
 
 
 

Leave a Reply