ಉಡುಪಿ ಜಿಲ್ಲಾ ಶ್ರೀರಾಮಸೇನೆ ವತಿಯಿಂದ ಆಯುಧಪೂಜೆ

ನವರಾತ್ರಿಯ ಪರ್ವಕಾಲದಲ್ಲಿ ನಡೆಯುವ ಆಯುಧಪೂಜೆ ಪ್ರಯುಕ್ತ, ಇಂದು ಸಂಘಟನೆಯ ವಿಭಾಗಧ್ಯಕ್ಷ ಮೋಹನ್ ಭಟ್ ರವರ ಮನೆಯಲ್ಲಿ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷರಾದ ಪ್ರಮೋದ್ ಮುತಾಲಿಕ್ ನವರು ಪೂಜೆ ಮಾಡುವುದರ ಮೂಲಕ ಆಯುಧ ಪೂಜೆಯನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಜಯರಾಮ್ ಅಂಬೆಕಲ್ಲು, ಪ್ರ ಕಾರ್ಯದರ್ಶಿ ಶರತ್ ಮಣಿಪಾಲ, ಕೀರ್ತಿರಾಜ್, ಮಂಜುನಾಥ್ ಮೊದಲಾದ ಮುಖಂಡರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply