ಹಾಗಾದರೆ ನೊಂದ ಶೋಷಿತ ಸಮುದಾಯದ ಪರವಾಗಿ ಧ್ವನಿ ಎತ್ತುವುದು ತಪ್ಪೇ? ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಸರಕಾರ ಉತ್ತರಿಸಲಿ ಎಂದು ಕಾಂಚನ್ ಒತ್ತಾಯಿಸಿದ್ದಾರೆ. ಇಂತಹ ಬೆದರಿಸುವ ತಂತ್ರಗಳಿಗೆ ಕಾಂಗ್ರೆಸ್ ಎಂದೂ ಮಣಿಯದೆ, ಬಡವರು, ದಲಿತರ ಪರ ತನ್ನ ಹೋರಾಟವನ್ನು ಇನ್ನಷ್ಟು ಬಲಪಡಿಸಲಿದೆ ಎಂದವರು ಸ್ಪಷ್ಟಪಡಿಸಿದ್ದಾರೆ.
ಕಾಂಗ್ರೆಸ್-ಬಿಜೆಪಿಗೆ ಪ್ರತ್ಯೇಕ ಕೋವಿಡ್ ರೂಲ್ಸ್ ಏಕೆ?~ ರಮೇಶ್ ಕಾಂಚನ್
ಹಾಗಾದರೆ ನೊಂದ ಶೋಷಿತ ಸಮುದಾಯದ ಪರವಾಗಿ ಧ್ವನಿ ಎತ್ತುವುದು ತಪ್ಪೇ? ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಸರಕಾರ ಉತ್ತರಿಸಲಿ ಎಂದು ಕಾಂಚನ್ ಒತ್ತಾಯಿಸಿದ್ದಾರೆ. ಇಂತಹ ಬೆದರಿಸುವ ತಂತ್ರಗಳಿಗೆ ಕಾಂಗ್ರೆಸ್ ಎಂದೂ ಮಣಿಯದೆ, ಬಡವರು, ದಲಿತರ ಪರ ತನ್ನ ಹೋರಾಟವನ್ನು ಇನ್ನಷ್ಟು ಬಲಪಡಿಸಲಿದೆ ಎಂದವರು ಸ್ಪಷ್ಟಪಡಿಸಿದ್ದಾರೆ.