ಸಮಾಜ ಸೇವಕ ರವಿ ಕಟಪಾಡಿ ಅವರಿಗೆ “ರಾಯಣ್ಣ ಪುರಸ್ಕಾರ 2022”.

ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಭಾನುವಾರ ಸಂಜೆ 5:00 ಗಂಟೆಗೆ ರಾಯಣ್ಣನವರ 226ನೇ ಜಯಂತಿಯ ಅಂಗವಾಗಿ ನಡೆಯುವ ಕಾರ್ಯಕ್ರಮದಲ್ಲಿ ರವಿ ಕಟಪಾಡಿ ಅವರಿಗೆ ರಾಜ್ಯ ಮಟ್ಟದ “ರಾಯಣ್ಣ ಪುರಸ್ಕಾರ ಪ್ರಶಸ್ತಿ-2022” ನೀಡಿ ಗೌರವಿಸಲಾಗುವುದು ಎಂದು ಪ್ರಧಾನ ಕಾರ್ಯದರ್ಶಿ ಮಹೇಶ್ ಗುಂಡಿಬೈಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 
 
 
 
 
 
 
 
 
 
 

Leave a Reply