ಬಸ್ರೂರು ರಾಜೀವ ಶೆಟ್ಟಿಯವರ ರೆಡ್ ಕ್ರಾಸ್ ಪ್ರಾಥಮಿಕ ಸದಸ್ಯತ್ವ ರದ್ದು.

ಉಡುಪಿ:  ಭಾರತೀಯ ರೆಡ್ ಕ್ರಾಸ್ ಮಾಜಿ ಸಭಾಪತಿ ಬಸ್ರೂರು ರಾಜೀವ ಶೆಟ್ಟಿಯವರ ಸಂಸ್ಥೆಯ ಪ್ರಾಥಮಿಕ ಸದಸ್ಯತ್ವ ರದ್ದುಗೊಳಿಸಲಾಗಿದೆ. ಸೋಮವಾರ ಬೆಂಗಳೂರಿನಲ್ಲಿ ನಡೆದ ರೆಡ್ ಕ್ರಾಸ್ ಕರ್ನಾಟಕ ರಾಜ್ಯ ಶಾಖೆ ಆಡಳಿತ ಮಂಡಳಿ ಸಭೆಯಲ್ಲಿ ಈ ನಿರ್ಧಾರ ತಳೆಯಲಾಗಿದೆ. ಬಸ್ರೂರು ರಾಜೀವ ಶೆಟ್ಟಿ ವಿರುದ್ಧ ಅವ್ಯವಹಾರ ಆರೋಪವಿದ್ದು, ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿತ್ತು.  

 
 
 
 
 
 
 
 
 
 
 

Leave a Reply