ಸಾಂಪ್ರದಾಯಿಕ ಹಬ್ಬಗಳ ಆಚರಣೆ ಮತ್ತು ಪರಿಸರ ಸಂರಕ್ಷಣೆ~ ಡಾ.ಹೆಚ್.ಲಕ್ಷ್ಮೀಕಾಂತ್

ರೇಡಿಯೋ ಮಣಿಪಾಲ್ 90.4 Mhz -ದೇಸಿ ಸೊಗಡು
ಸಮುದಾಯ ಬಾನುಲಿ.  ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ ಪ್ರಾಯೋಜಿಸುವ

 “ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”
ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಸೆಪ್ಟೆಂಬರ್ ತಿಂಗಳ ದಿನಾಂಕ 9 ರಂದು ಗುರುವಾರ
ಸಂಜೆ 6 ಗಂಟೆಗೆ * ಸಾಂಪ್ರದಾಯಿಕ ಹಬ್ಬಗಳ ಆಚರಣೆ ಮತ್ತು ಪರಿಸರ ಸಂರಕ್ಷಣೆಗಾಗಿ ನೈಸರ್ಗಿಕ ಉತ್ಪನ್ನಗಳ ಬಳಕೆ ಕುರಿತು ಕಾರ್ಯಕ್ರಮ ಪ್ರಸಾರವಾಗಲಿದೆ.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕಾರವಾರ ಇಲ್ಲಿನ ಪರಿಸರಾಧಿಕಾರಿ ಡಾ.ಹೆಚ್.ಲಕ್ಷ್ಮೀಕಾಂತ್ ಪಾಲ್ಗೊಳ್ಳಲಿದ್ದಾರೆ.
ಸೆಪ್ಟೆಂಬರ್ 10ರಂದು ಮಧ್ಯಾಹ್ನ 1ಗಂಟೆಗೆ ಇದರ ಮರುಪ್ರಸಾರವಿರುವುದು.

ಕೃತಜ್ಞತೆಗಳೊಂದಿಗೆ‌…

 
 
 
 
 
 
 
 
 
 
 

Leave a Reply