ಮಲತ್ಯಾಜ್ಯ ನಿರ್ವಹಣಾ ಘಟಕಗಳು~ ಎ.ಶ್ರೀನಿವಾಸ್ ರಾವ್

*ರೇಡಿಯೋ ಮಣಿಪಾಲ್ 90.4 Mhz*
-ದೇಸಿ ಸೊಗಡು ಸಮುದಾಯ ಬಾನುಲಿ. 

*ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ ಪ್ರಾಯೋಜಿಸುವಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”*

ಬಾನುಲಿ ಸರಣಿ ಕಾರ್ಯಕ್ರಮದಲ್ಲಿ
ಸೆಪ್ಟೆಂಬರ್ ತಿಂಗಳ ದಿನಾಂಕ 22 ರಂದು ಬುಧವಾರ ಸಂಜೆ 6 ಗಂಟೆಗೆ  ಉಡುಪಿ ಜಿಲ್ಲೆಯಲ್ಲಿ ಆರಂಭಗೊಳ್ಳುತ್ತಿರುವ ಮಲತ್ಯಾಜ್ಯ ನಿರ್ವಹಣಾ ಘಟಕಗಳು. ಕುರಿತು ಕಾರ್ಯಕ್ರಮ ಪ್ರಸಾರವಾಗಲಿದೆ. *ಉಡುಪಿ ಜಿಲ್ಲಾ ಪಂಚಾಯತ್ ನ ಮುಖ್ಯ ಯೋಜನಾಧಿಕಾರಿ ಹಾಗೂ ಸ್ವಚ್ಛಭಾರತ್ ಮಿಷನ್ ನ ಜಿಲ್ಲಾ ನೋಡಲ್ ಅಧಿಕಾರಿಯಾಗಿರುವ ಎ.ಶ್ರೀನಿವಾಸ್ ರಾವ್ ಪಾಲ್ಗೊಳ್ಳಲಿದ್ದಾರೆ.

ಸೆಪ್ಟೆಂಬರ್ 23ರಂದು ಮಧ್ಯಾಹ್ನ 1ಗಂಟೆಗೆ ಇದರ ಮರುಪ್ರಸಾರವಿರುವುದು.

*ನೆರವು: ಉಡುಪಿ ಜಿ.ಪಂ*
*ಕೃತಜ್ಞತೆಗಳೊಂದಿಗೆ‌…*
📻ರೇಡಿಯೋ ಮಣಿಪಾಲ್📻

 
 
 
 
 
 
 
 
 
 
 

Leave a Reply