ಆಯುರ್ವೆದಿಕ್ ಸಸ್ಯಗಳ ಪ್ರಾಮುಖ್ಯತೆ ಮತ್ತು ಪರಿಸರ ಕುರಿತು ಸಲಹೆ~ ಡಾ.ಸುಪ್ರಿಯಾ ಎಸ್

ರೇಡಿಯೋ ಮಣಿಪಾಲ್ 90.4 Mhz, -ದೇಸಿ ಸೊಗಡು, ಸಮುದಾಯ ಬಾನುಲಿ. 

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ ಪ್ರಾಯೋಜಿಸುವ  “ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ” ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಸೆಪ್ಟೆಂಬರ್ ತಿಂಗಳ ದಿನಾಂಕ 24 ರಂದು ಶುಕ್ರವಾರ ಸಂಜೆ 6 ಗಂಟೆಗೆ * ಆಯುರ್ವೆದಿಕ್ ಸಸ್ಯಗಳ ಪ್ರಾಮುಖ್ಯತೆ ಮತ್ತು ಪರಿಸರ ಕುರಿತು ಸಲಹಾ ಕಾರ್ಯಕ್ರಮ ಪ್ರಸಾರವಾಗಲಿದೆ.

ಮಂಗಳೂರಿನ ಯೆನೆಪೋಯ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸ್ವಾಸ್ಥವೃತ್ತ ಮತ್ತು ಯೋಗ ವಿಭಾಗದ ಸಹಪ್ರಾಧ್ಯಾಪಕರಾದ ಡಾ.ಸುಪ್ರಿಯಾ ಎಸ್ ಪಾಲ್ಗೊಳ್ಳಲಿದ್ದಾರೆ. ಸೆಪ್ಟೆಂಬರ್ 25ರಂದು ಮಧ್ಯಾಹ್ನ 1ಗಂಟೆಗೆ ಇದರ ಮರುಪ್ರಸಾರವಿರುವುದು.

ನೆರವು: ಉಡುಪಿ ಜಿ.ಪಂ ~ ರೇಡಿಯೋ ಮಣಿಪಾಲ್

 
 
 
 
 
 
 
 
 
 
 

Leave a Reply