ಪ್ರವಾಸೋದ್ಯಮದಿಂದಾಗಿ ಪರಿಸರದ ಮೇಲಾಗುವ ಧನಾತ್ಮಕ ಪರಿಣಾಮಗಳು

ರೇಡಿಯೋ ಮಣಿಪಾಲ್ 90.4 Mhz, -ದೇಸಿ ಸೊಗಡು, ಸಮುದಾಯ ಬಾನುಲಿ. 

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ ಪ್ರಾಯೋಜಿಸುವ  “ಶುದ್ಧ ಜಲ, ಸ್ವಚ್ಛ ನೆಲ, ಆರೋಗ್ಯವಾಗಿರಲಿ ಜೀವಸಂಕುಲ” ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಸೆಪ್ಟೆಂಬರ್ ತಿಂಗಳ ದಿನಾಂಕ 27 ರಂದು ಸೋಮವಾರ ವಿಶ್ವ ಪ್ರವಾಸೋದ್ಯಮ ದಿನದ ಪ್ರಯುಕ್ತ ಸಂಜೆ 6 ಗಂಟೆಗೆ ಪ್ರವಾಸೋದ್ಯಮದಿಂದಾಗಿ ಪರಿಸರದ ಮೇಲಾಗುವ ಧನಾತ್ಮಕ ಪರಿಣಾಮಗಳು ಎನ್ನುವ ಕುರಿತು ಕಾರ್ಯಕ್ರಮ ಪ್ರಸಾರವಾಗಲಿದೆ.

ಪ್ರವಾಸೋದ್ಯಮ ಇಲಾಖೆ, ಉಡುಪಿ ಇಲ್ಲಿನ ಅಧಿಕಾರಿಗಳು ಹಾಗೂ ಕಾಪು ಸರಕಾರಿ ಪ್ರಥಮದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಸೆಪ್ಟೆಂಬರ್ 28ರಂದು ಮಧ್ಯಾಹ್ನ 1ಗಂಟೆಗೆ ಇದರ ಮರುಪ್ರಸಾರವಿರುವುದು.

ನೆರವು: ಉಡುಪಿ ಜಿ.ಪಂ, ರೇಡಿಯೋ ಮಣಿಪಾಲ್

 
 
 
 
 
 
 
 
 
 
 

Leave a Reply