ಆಹಾರದ ನೈರ್ಮಲ್ಯ ಮತ್ತು ಸುರಕ್ಷತೆ~ ನೀಲಾವತಿ. ಎ

ರೇಡಿಯೋ ಮಣಿಪಾಲ್ 90.4 Mhz, -ದೇಸಿ ಸೊಗಡು , ಸಮುದಾಯ ಬಾನುಲಿ. 

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ
ಪ್ರಾಯೋಜಿಸುವ  “ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ” ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಅಕ್ಟೋಬರ್ ತಿಂಗಳ ದಿನಾಂಕ 16 ರಂದು ವಿಶ್ವ ಆಹಾರ ದಿನದ ಪ್ರಯುಕ್ತ ಶನಿವಾರ
ಸಂಜೆ 6 ಗಂಟೆಗೆ ಆಹಾರದ ನೈರ್ಮಲ್ಯ ಮತ್ತು ಸುರಕ್ಷತೆ ಕುರಿತು ಕಾರ್ಯಕ್ರಮ ಪ್ರಸಾರವಾಗಲಿದೆ.

ಮಣಿಪಾಲ ಕೆ.ಎಂ.ಸಿಯ ಸಮುದಾಯ ವೈದ್ಯಕಿಯ ವಿಭಾಗದ ವೈದ್ಯಕೀಯ ಸಮಾಜ ಸೇವಕರಾಗಿರುವ ನೀಲಾವತಿ. ಎ ಪಾಲ್ಗೊಳ್ಳಲಿದ್ದಾರೆ. ಅಕ್ಟೋಬರ್ 17 ರಂದು ಮಧ್ಯಾಹ್ನ 2ಗಂಟೆಗೆ ಇದರ ಮರುಪ್ರಸಾರ ವಿರುವುದು.

ನೆರವು: ಉಡುಪಿ ಜಿ.ಪಂ, ರೇಡಿಯೋ ಮಣಿಪಾಲ್

 
 
 
 
 
 
 
 
 

Leave a Reply